ಬಾಂಕುಡಾದ ಬಿಜೆಪಿ ಅಭ್ಯರ್ಥಿ ಸುಭಾಷ್ ಸರ್ಕಾರ್ ಸಹ ಆನೆ ದಾಳಿ ವಿಚಾರವಾಗಿ ಕ್ಷೇತ್ರದ ಜನತೆಗೆ ಆಶ್ವಾಸನೆಗಳನ್ನು ನೀಡಿದ್ದಾರೆ. ಕೇಂದ್ರ ಸರ್ಕಾರದ ವನ್ಯಜೀವಿ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ. ನಾವು ಟಿಎಂಸಿಯಂತೆ ಕೊಟ್ಟ ಭರವಸೆ ಈಡೇರಿಸದೇ ಇರುವುದಿಲ್ಲ. ಉದ್ಯೋಗ ಕೊಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.