‘ನಾನು ಇತ್ತೀಚೆಗೆ ಸಲ್ಲಿಸಿರುವ ಈ ಪತ್ರವನ್ನು ಅರ್ಜಿ ಎಂದೇ ಪರಿಗಣಿಸಿ. ಈ ಹಿಂದೆ ಕೇವಲ ಕೇಂದ್ರ ಸರ್ಕಾರಕ್ಕೆ ಕೆಲ ನಿರ್ದೇಶನಗಳನ್ನು ನೀಡಿ, ಕಳೆದ ಬಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಲಾಗಿತ್ತು. ಇದು ಸಮರ್ಪಕವಾಗಿಲ್ಲ. ಈ ಬಾರಿ ನನ್ನ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಎಂದು ಪರಿಗಣಿಸಿ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.