ಕಾಂಗ್ರೆಸ್ ಪಕ್ಷವು ‘ಬ್ರಾಹ್ಮಣ ಚೇತನ ಪರಿಷತ್’ ಘಟಕದ ಮೂಲಕ ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಯಾತ್ರೆ ನಡೆಸುತ್ತಿದೆ. ‘ಸಮುದಾಯದ ನ್ಯಾಯಕ್ಕಾಗಿ ಅಭಿಯಾನ’ ಎಂದು ಇದನ್ನು ಕರೆದಿದೆ.2007ರಲ್ಲಿ ಬ್ರಾಹ್ಮಣ ಮತ್ತು ದಲಿತ ಸಮೀಕರಣವನ್ನು ಪ್ರಯೋಗಿಸಿ ಅಧಿಕಾರ ಹಿಡಿದಿದ್ದ ಬಿಎಸ್ಪಿ, ಈ ಬಾರಿ ಸಮುದಾಯದ ಓಲೈಕೆಗಾಗಿ ‘ಪ್ರಬುದ್ಧ ಸಮ್ಮೇಳನ’ಗಳನ್ನು ಬ್ರಾಹ್ಮಣರಿಗಾಗಿ ಆಯೋಜಿಸಿದೆ.