‘ಈಗಲೂ ಈ ವರ್ಣ ಮತ್ತು ಜಾತಿ ಬಗ್ಗೆ ಯಾರಾದರೂ ಕೇಳಿದರೆ, ‘ಅದು ಭೂತಕಾಲ, ಮರೆತುಬಿಡೋಣ’ ಎಂದು ಉತ್ತರಿಸಬೇಕು. ತಾರತಮ್ಯ ಮಾಡುವ ಎಲ್ಲಾ ವ್ಯವಸ್ಥೆಯೂ ತೊಲಗಬೇಕು. ಈ ಹಿಂದಿನ ಪೀಳಿಗೆ ಎಲ್ಲೆಡೆ ತಪ್ಪು ಮಾಡಿದೆ, ಅದಕ್ಕೆ ಭಾರತ ಸಹ ಹೊರತಾಗಿಲ್ಲ. ಅಂತಹ ತಪ್ಪುಗಳನ್ನು ಒಪ್ಪಿಕೊಳ್ಳುವುದಲ್ಲಿ ಸಮಸ್ಯೆ ಇಲ್ಲ’ ಎಂದರು.