ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಸೂರ್ಯಕಾಂತ್ ಮತ್ತು ಪಿ.ಎಸ್.ನರಸಿಂಹ ಅವರಿದ್ದ ಪೀಠವು, ಈ ವಿಚಾರವನ್ನು ಮೂವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸಬೇಕಿದೆ. ಹೀಗಾಗಿ ಬೇಸಿಗೆ ರಜಾ ಅವಧಿಯಲ್ಲಿ ಈ ಅರ್ಜಿ ವಿಚಾರಣೆ ಅಸಾಧ್ಯ. ಬೇಸಿಗೆ ರಜೆ ಮುಗಿದ ಬಳಿಕ ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ.