ಇದಕ್ಕೆ ಪ್ರತಿಕ್ರಿಯಿಸಿರುವ ಪೂನಾವಾಲಾ ಅವರು, ‘ಕೇಜ್ರಿವಾಲ್ ಅಷ್ಟೊಂದು ಪ್ರಾಮಾಣಿಕ ವ್ಯಕ್ತಿಯಾಗಿದ್ದರೆ, ಸಚಿವರಾದ ಸತ್ಯೇಂದರ್ ಜೈನ್ ಹಾಗೂ ಕೈಲಾಶ್ ಗಹಲೋತ್ ಅವರೊಂದಿಗೆ ಸುಳ್ಳು ಪತ್ತೆ ಪರೀಕ್ಷೆ ಎದುರಿಸಲಿ. ಆ ಮೂಲಕ ಸುಕೇಶ್ ಮಾಡಿರುವ ಆರೋಪಗಳೆಲ್ಲಾ ಸುಳ್ಳು ಎಂದು ಸಾಬೀತುಪಡಿಸಲಿ’ ಎಂದು ಸವಾಲು ಹಾಕಿದ್ದಾರೆ.