‘1986ರಿಂದ ಈ ಸಮಸ್ಯೆ ಬಾಕಿ ಇದ್ದು, ತಲೆನೋವಾಗಿದೆ. ಸೀಮಿತವಾದ ಈ ಸಮಸ್ಯೆಯನ್ನು ಇತ್ಯರ್ಥಪಡಿಸುವುದು ಅಥವಾ ಒಂಬತ್ತು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವಹಿಸುವುದಷ್ಟೇ ನಮ್ಮ ಮುಂದಿರುವ ಆಯ್ಕೆಗಳು’ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎ.ಎಸ್. ಓಕಾ, ವಿಕ್ರಮ್ ನಾಥ್ ಮತ್ತು ಜೆ.ಕೆ. ಮಾಹೇಶ್ವರಿ ಅವರನ್ನು ಒಳಗೊಂಡ ಇದ್ದ ಸಾಂವಿಧಾನಿಕ ಪೀಠ ಹೇಳಿದೆ.