ಸೋಮವಾರ, 26 ಜನವರಿ 2026
×
ADVERTISEMENT

ಸಮಗ್ರ ಮಾಹಿತಿ

ADVERTISEMENT

Republic Day: ಭಾರತದ ಮೊದಲ ಗಣರಾಜ್ಯೋತ್ಸವ ಆಚರಣೆ ಹೀಗಿತ್ತು..

Republic Day History: ದೇಶದ ಮೊದಲ ಗಣರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ಇದು ದೆಹಲಿಯ ಗವರ್ನ್‌ಮೆಂಟ್ ಹೌಸ್ (Government House) ಮತ್ತು ಇರ್ವಿನ್ ಆಂಫಿಥಿಯೇಟರ್ ಸುತ್ತ ಕೇಂದ್ರೀಕೃತವಾಗಿತ್ತು.
Last Updated 26 ಜನವರಿ 2026, 12:50 IST
Republic Day: ಭಾರತದ ಮೊದಲ ಗಣರಾಜ್ಯೋತ್ಸವ ಆಚರಣೆ ಹೀಗಿತ್ತು..

ಆಳ–ಅಗಲ | ಲಕ್ಕುಂಡಿ ವೈಭವದ ಮರುಅನ್ವೇಷಣೆ

Lakundi Excavation: ಗದಗ ನಗರದಿಂದ 11 ಕಿ.ಮೀ. ದೂರದಲ್ಲಿರುವ ಲಕ್ಕುಂಡಿ ಈಗ ರಾಜ್ಯದ ಹೊರಗೂ ಹೆಸರು ಗಳಿಸಿದೆ. ಚಿನ್ನದ ನಿಧಿ ಸಿಕ್ಕ ನಂತರ ಈ ಗ್ರಾಮವು ದೇಶದ ಗಮನ ಸೆಳೆದಿದೆ.
Last Updated 26 ಜನವರಿ 2026, 0:40 IST
ಆಳ–ಅಗಲ | ಲಕ್ಕುಂಡಿ ವೈಭವದ ಮರುಅನ್ವೇಷಣೆ

ಒಳನೋಟ: ಪ್ರತಿಜೀವಕಗಳೇ ಜೀವಕ್ಕೆ ಕುತ್ತು?

ಸೂಪರ್‌ ಬಗ್‌ಗಳ ಸ್ಫೋಟದ ಕೇಂದ್ರಬಿಂದುವಾಗಲಿರುವ ಭಾರತ, ಕರ್ನಾಟಕದಿಂದ ಮಾದರಿ ಕಾರ್ಯತಂತ್ರ 
Last Updated 24 ಜನವರಿ 2026, 23:30 IST
ಒಳನೋಟ: ಪ್ರತಿಜೀವಕಗಳೇ ಜೀವಕ್ಕೆ ಕುತ್ತು?

ಮತದಾರರಾಗುವುದು, ವಿಳಾಸ ಬದಲಾವಣೆ, ತಿದ್ದುಪಡಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

Voter ID Change: ಪ್ರಜಾಪ್ರಭುತ್ವದಲ್ಲಿ ಮತದಾನದ ಅಸ್ತ್ರದ ಮಹತ್ವದಿಂದ ಆರಂಭಿಸಿ, ಎಪಿಕ್ ಕಾರ್ಡ್ ಪಡೆಯುವುದು, ವಿಳಾಸ ಬದಲಾವಣೆ ಪ್ರಕ್ರಿಯೆ, ಅಪ್ಲಿಕೇಶನ್, ಆಧಾರ ಲಿಂಕ್‌ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
Last Updated 24 ಜನವರಿ 2026, 12:30 IST
ಮತದಾರರಾಗುವುದು, ವಿಳಾಸ ಬದಲಾವಣೆ, ತಿದ್ದುಪಡಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬರಿದಾದ ಸಾಗರದ ಭತ್ತದ ಫಣತಗಳು, ಮರೆಯಾದ ವರದಾ ತೀರದ ಸುಗಂಧ

ಗದ್ದೆಗಳು ಸೈಟುಗಳಾದ ಮೇಲೆ ಅನ್ನದ ಬಟ್ಟಲಿನಲ್ಲೀಗ ಉಳಿದಿರುವುದು ವಿಷದ ಕಮಟು ಮಾತ್ರ
Last Updated 24 ಜನವರಿ 2026, 10:44 IST
ಬರಿದಾದ ಸಾಗರದ ಭತ್ತದ ಫಣತಗಳು, ಮರೆಯಾದ ವರದಾ ತೀರದ ಸುಗಂಧ

ರಾಷ್ಟ್ರೀಯ ಹೆಣ್ಣು ಮಗುವಿನ ದಿನ: ಇನ್ನಷ್ಟು ಬೆಳಗಲಿ ಮನೆಯ ನಂದಾದೀಪ..

National Girl Child Day: ಪ್ರತಿ ವರ್ಷ ಜನವರಿ 24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.
Last Updated 24 ಜನವರಿ 2026, 5:28 IST
ರಾಷ್ಟ್ರೀಯ ಹೆಣ್ಣು ಮಗುವಿನ ದಿನ: ಇನ್ನಷ್ಟು ಬೆಳಗಲಿ ಮನೆಯ ನಂದಾದೀಪ..

ನೇತಾಜಿಗೆ ವಿವೇಕಾನಂದರ ಚಿಂತನೆಗಳೇ ಆದರ್ಶ

Parakram Diwas: 1897ರ ಜನವರಿ 23ರಂದು ಒಡಿಶಾದ ಕಟಕ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನಿಸಿದರು. ಈ ದಿನವನ್ನು ಭಾರತದಲ್ಲಿ 'ಪರಾಕ್ರಮ ದಿವಸ್' ಎಂದು ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ವಿವೇಕಾನಂದರೇ ಇವರಿಗೆ ಆದರ್ಶ.
Last Updated 23 ಜನವರಿ 2026, 9:45 IST
ನೇತಾಜಿಗೆ ವಿವೇಕಾನಂದರ ಚಿಂತನೆಗಳೇ ಆದರ್ಶ
ADVERTISEMENT

Subhas Chandra Bose Jayanti: ಸ್ವಾತಂತ್ರ್ಯ ಸೇನಾನಿಯ ಪ್ರೇರಣಾತ್ಮಕ ನುಡಿಗಳು

Netaji Quotes: ಇಂದು ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರ ಜಯಂತಿ. ಈ ದಿನವನ್ನು (ಜನವರಿ 23) ‘ಪರಾಕ್ರಮ ದಿವಸ್‌’ ಆಗಿ ಆಚರಿಸಲಾಗುತ್ತದೆ.
Last Updated 23 ಜನವರಿ 2026, 6:33 IST
Subhas Chandra Bose Jayanti: ಸ್ವಾತಂತ್ರ್ಯ ಸೇನಾನಿಯ ಪ್ರೇರಣಾತ್ಮಕ ನುಡಿಗಳು

Atal Pension Yojana: ₹5 ಸಾವಿರವರೆಗೆ ಪಿಂಚಣಿ ಪಡೆಯುವುದು ಹೇಗೆ?

Atal Pension Yojana Extension: ಕೇಂದ್ರ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನು 2030-31ರವರೆಗೆ ವಿಸ್ತರಿಸಿದೆ. 18-40 ವಯಸ್ಸಿನವರು ತಿಂಗಳಿಗೆ ₹210 ಹೂಡಿಕೆ ಮಾಡುವ ಮೂಲಕ ₹5,000 ವರೆಗೆ ಮಾಸಿಕ ಪಿಂಚಣಿ ಪಡೆಯುವ ಸಂಪೂರ್ಣ ಮಾಹಿತಿ ಇಲ್ಲಿದೆ.
Last Updated 23 ಜನವರಿ 2026, 5:20 IST
Atal Pension Yojana: ₹5 ಸಾವಿರವರೆಗೆ ಪಿಂಚಣಿ ಪಡೆಯುವುದು ಹೇಗೆ?

ಆಳ ಅಗಲ | ಪಶ್ಚಿಮ ಘಟ್ಟ: ಅರ್ಧಕ್ಕೂ ಹೆಚ್ಚು ಭಾಗದಲ್ಲಿ ಭೂಕುಸಿತದ ಅ‍ಪಾಯ

ಶಿರೂರು ಗುಡ್ಡ ಕುಸಿತ: ಐಐಟಿ ಧಾರವಾಡದಿಂದ ಅಧ್ಯಯನ
Last Updated 22 ಜನವರಿ 2026, 23:30 IST
ಆಳ ಅಗಲ | ಪಶ್ಚಿಮ ಘಟ್ಟ: ಅರ್ಧಕ್ಕೂ ಹೆಚ್ಚು ಭಾಗದಲ್ಲಿ ಭೂಕುಸಿತದ ಅ‍ಪಾಯ
ADVERTISEMENT
ADVERTISEMENT
ADVERTISEMENT