ಕೋವಿಡ್ ಪ್ರಕರಣ ಏರಿಕೆ ಕಂಡುಬರುತ್ತಿರುವ ಕಾರಣ ವಿಧಾನಸಭೆ ಚುನಾವಣೆಯನ್ನು ಮುಂದೂಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಸಂಜಯ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎನ್.ಎಸ್. ಧನಿಕ್ ಅವರಿದ್ದ ಪೀಠವು ಆಯೋಗಕ್ಕೆ ಈ ಕುರಿತು ಪ್ರಶ್ನಿಸಿದೆ.