ಈ ಕುರಿತು ಗುರುವಾರ ಮಾಧ್ಯಮಗೋಷ್ಠಿ ನಡೆಸಿರುವ ಎಎಪಿ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, 'ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್, ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ ಮತ್ತು 24x7 ವಿದ್ಯುತ್ ಪೂರೈಸಲಾಗುವುದು' ಎಂದು ತಿಳಿಸಿದ್ದಾರೆ.