‘ಸಂಸತ್ ಸದಸ್ಯರಿಗಿರುವ ಸ್ವಾತಂತ್ರ್ಯ ಮತ್ತು ಅಧಿಕಾರಗಳು ದೆಹಲಿ ವಿಧಾನಸಭಾ ಸದಸ್ಯರಿಗೂ ಇವೆ. ಶಾಸಕ ರಾಘವ್ ಚಡ್ಡಾ ಮುಖ್ಯಸ್ಥರಾಗಿರುವಶಾಂತಿ ಮತ್ತು ಸೌಹಾರ್ದ ಸಮಿತಿಯು, ದೆಹಲಿ ಗಲಭೆಯಲ್ಲಿ ಫೇಸ್ಬುಕ್ ಪಾತ್ರದ ಕುರಿತು ವಿಚಾರಣೆ ನಡೆಸುತ್ತಿದೆ. ಹೀಗಾಗಿ ಸಮನ್ಸ್ ಜಾರಿ ಮಾಡಲಾಗಿದೆ. ಇದಕ್ಕೆ ಅವರು ಉತ್ತರಿಸಬೇಕು ಮತ್ತು ಹಾಜರಾಗಬೇಕು’ ಎಂದು ವಿವರಿಸಿದ್ದಾರೆ.