ಗುರುವಾರ ತಡರಾತ್ರಿ ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರ ಮನೆಯಲ್ಲಿ, ಪಕ್ಷದ ಅಧ್ಯಕ್ಷ ಶರದ್ ಪವಾರ್ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ್ ಮತ್ತು ಹಿರಿಯ ಮುಖಂಡ ಪ್ರಫುಲ್ ಪಟೇಲ್ ಅವರು ಸಭೆ ನಡೆಸಿ, ಪ್ರಕರಣದ ಬಗ್ಗೆ ಚರ್ಚಿಸಿ, ಸಚಿವರನ್ನು ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.