ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಅಪರಾಧ ಹಿನ್ನೆಲೆಯುಳ್ಳವರನ್ನು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿಯಾದ ಮುನ್ನಾ ಯಾದವ್ ಅವರನ್ನು ಮಹಾರಾಷ್ಟ್ರ ನಿರ್ಮಾಣ ವಲಯದ ಕಾರ್ಮಿಕರ ಕಲ್ಯಾಣ ಮಂಡಳಿಗೆ ಅಧ್ಯಕ್ಷರನ್ನಾಗಿ ಫಡಣವಿಸ್ ನೇಮಿಸಿದ್ದಾರೆ ಎಂದು ಮಲಿಕ್ ಉದಾಹರಣೆ ನೀಡಿದರು.