<p><strong>ನವದೆಹಲಿ:</strong> ಕೃಷಿ ಸಂಬಂಧಿ ಮಸೂದೆಗಳು ರೈತರಿಗೆ ಮರಣ ಶಾಸನವಾಗಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ಸದನದ ಒಳಗೆ ಮತ್ತು ಹೊರಗೆಕೃಷಿ ಮಸೂದೆಗಳನ್ನು ವಿರೋಧಿಸುವವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದ್ದು, ಇದು ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂಬುದಕ್ಕೆ ಸಾಕ್ಷಿ’ ಎಂದು ಅವರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/supreme-court-agriculture-farm-bills-unconstitutional-punjab-chief-minister-captain-amarinder-singh-766156.html" itemprop="url">ಕೃಷಿ ಮಸೂದೆಗಳ ವಿರುದ್ಧ ಸುಪ್ರೀಂಗೆ ಮೊರೆ: ಪಂಜಾಬ್ ಸಿಎಂ ಅಮರಿಂದರ್ ಸಿಂಗ್</a></p>.<p>‘ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ನೀಡುವಾಗ ವಿರೋಧ ಪಕ್ಷಗಳು ಮಸೂದೆಗಳನ್ನು ಮತಕ್ಕೆ ಹಾಕಿ ಎಂದು ಒತ್ತಾಯಿಸಿದವು. ಆ ವೇಳೆ ಅವರೆಲ್ಲ ತಮ್ಮ ಸ್ಥಾನಗಳಲ್ಲೇ ಕುಳಿತಿದ್ದರು. ಆದರೆ, ಸರ್ಕಾರ ವಿರೋಧ ಪಕ್ಷದವರು ತಮ್ಮ ಸ್ಥಾನಗಳಲ್ಲಿರಲಿಲ್ಲ ಎಂದು ಹೇಳಿದೆ‘ ಎಂದು ದೂರಿರುವ ರಾಹುಲ್ ಗಾಂಧಿ, ಸರ್ಕಾರದ ಹೇಳಿಕೆಯಿರುವ ಸುದ್ದಿಯ ತುಣಕನ್ನು ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃಷಿ ಸಂಬಂಧಿ ಮಸೂದೆಗಳು ರೈತರಿಗೆ ಮರಣ ಶಾಸನವಾಗಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ಸದನದ ಒಳಗೆ ಮತ್ತು ಹೊರಗೆಕೃಷಿ ಮಸೂದೆಗಳನ್ನು ವಿರೋಧಿಸುವವರ ಧ್ವನಿಯನ್ನು ಹತ್ತಿಕ್ಕಲಾಗುತ್ತಿದ್ದು, ಇದು ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂಬುದಕ್ಕೆ ಸಾಕ್ಷಿ’ ಎಂದು ಅವರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/supreme-court-agriculture-farm-bills-unconstitutional-punjab-chief-minister-captain-amarinder-singh-766156.html" itemprop="url">ಕೃಷಿ ಮಸೂದೆಗಳ ವಿರುದ್ಧ ಸುಪ್ರೀಂಗೆ ಮೊರೆ: ಪಂಜಾಬ್ ಸಿಎಂ ಅಮರಿಂದರ್ ಸಿಂಗ್</a></p>.<p>‘ರಾಜ್ಯಸಭೆಯಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ನೀಡುವಾಗ ವಿರೋಧ ಪಕ್ಷಗಳು ಮಸೂದೆಗಳನ್ನು ಮತಕ್ಕೆ ಹಾಕಿ ಎಂದು ಒತ್ತಾಯಿಸಿದವು. ಆ ವೇಳೆ ಅವರೆಲ್ಲ ತಮ್ಮ ಸ್ಥಾನಗಳಲ್ಲೇ ಕುಳಿತಿದ್ದರು. ಆದರೆ, ಸರ್ಕಾರ ವಿರೋಧ ಪಕ್ಷದವರು ತಮ್ಮ ಸ್ಥಾನಗಳಲ್ಲಿರಲಿಲ್ಲ ಎಂದು ಹೇಳಿದೆ‘ ಎಂದು ದೂರಿರುವ ರಾಹುಲ್ ಗಾಂಧಿ, ಸರ್ಕಾರದ ಹೇಳಿಕೆಯಿರುವ ಸುದ್ದಿಯ ತುಣಕನ್ನು ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>