ಈಗಾಗಲೇ ಕೇಂದ್ರ ಸರ್ಕಾರ 6 ಸುತ್ತಿನ ಸಂಧಾನ ಮಾತುಕತೆಗಳನ್ನು ನಡೆಸಿ ವಿಫಲವಾಗಿದ್ದು ಇಂದು 7ನೇ ಸುತ್ತಿನ ಮಾತುಕತೆ ನಡೆಸಲಿದೆ. ಪ್ರತಿಭಟನಾನಿರತ ರೈತರ ಪರವಾಗಿ ವಿವಿಧ ರೈತಪರ ಹಾಗೂ ಕಾರ್ಮಿಕ ಸಂಘಟನೆಗಳ 40 ಮುಖಂಡರು ಹಾಗೂ ಸರ್ಕಾರದ ಪರವಾಗಿಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವರಾದಪಿಯೂಶ್ ಗೋಯಲ್, ಸೋಮ್ ಪ್ರಕಾಶ್ ಮಾತುಕತೆ ನಡೆಸುವರು