ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಆರೋಪಿಸಿದ ಅವರ ಕುಟುಂಬದವರು, ಅಂತ್ಯಕ್ರಿಯೆ ನಡೆಸಲು ನಿರಾಕರಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಈ ಕುರಿತು ಯಾವುದೇ ಉಲ್ಲೇಖ ಇರಲಿಲ್ಲ. ಆದ್ದರಿಂದ ಗುರ್ವಿಂದರ್ ಸಿಂಗ್ ಕುಟುಂಬದವರು ರೈತ ನಾಯಕರಾದ ರಾಕೇಶ್ ಟಿಕಾಯತ್ ಮತ್ತು ಪಂಜಾಬಿ ಗಾಯಕ ಸೋನಿಯಾ ಮಾನ್ ಅವರ ನೆರವಿನೊಂದಿಗೆ ಆಕ್ಷೇಪಣೆ ಸಲ್ಲಿಸಿದ್ದರು.