10 ವರ್ಷಗಳ ಹಿಂದೆ ಇದೇ ದಿನದಂದೂ ಸಿಂಗೂರು ಭೂ ಪುನರ್ವಸತಿ ಮತ್ತು ಅಭಿವೃದ್ಧಿ ಮಸೂದೆಯನ್ನು ದೀರ್ಘ ಹೋರಾಟದ ಬಳಿಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ನಾವು ನಮ್ಮ ರೈತರ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಡಿದ್ದೇವೆ. ಅಲ್ಲದೆ ರೈತರ ಜೀವನದಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಅವರ ಕುಂದು ಕೊರತೆಗಳನ್ನು ಪರಿಹರಿಸಿದ್ದೇವೆ ಎಂದಿದ್ದಾರೆ.