ಇನ್ನು ಮುಂದೆ ಸಗಟು ಮಾರುಕಟ್ಟೆ ಅಸ್ತಿತ್ವದಲ್ಲಿ ಇರುವುದಿಲ್ಲ, ಎಂಎಸ್ಪಿ ವ್ಯವಸ್ಥೆಯು ಕೊನೆಗೊಳ್ಳುತ್ತದೆ ಮತ್ತು ರೈತರ ಭೂಮಿಯನ್ನು ಅಡಮಾನ ಇಡಲಾಗುತ್ತದೆ ಎಂಬುದಕ್ಕೆ ಸಂಬಂಧಿಸಿದಂತೆ ಗೊಂದಲವನ್ನು ಸೃಷ್ಟಿ ಮಾಡಲಾಗಿದೆ. ಸ್ವಹಿತಾಸಕ್ತಿ ಹೊಂದಿರುವ ಗುಂಪು ರೈತರನ್ನು ಹಾದಿ ತಪ್ಪಿಸುತ್ತಿದೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು.