‘ನಮ್ಮ ಪಕ್ಷದ ಶಾಸಕರು, ನಾಯಕರು ಸೇವಕರಾಗಿ ರೈತರ ಸೇವೆ ಮಾಡುತ್ತಿದ್ದಾರೆ. ನಾನಿಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ಸೇವಕನಾಗಿ ಬಂದಿದ್ದೇನೆ. ರೈತರು ಇಂದು ಸಂಕಷ್ಟದಲ್ಲಿದ್ದು, ನಾವು ಅವರ ಜತೆ ನಿಲ್ಲಬೇಕು. ಡಿಸೆಂಬರ್ 8ರ ಬಂದ್ಗೆ ಎಎಪಿ ಬೆಂಬಲ ನೀಡಿದೆ. ಪಕ್ಷದ ಕಾರ್ಯಕರ್ತರು ದೇಶದಾದ್ಯಂತ ಬಂದ್ ಆಚರಿಸಲಿದ್ದಾರೆ’ ಎಂದೂ ಕೇಜ್ರಿವಾಲ್ ಹೇಳಿದ್ದಾರೆ.