‘ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದ್ದೇವೆ. ಅದರ ಅಂಗವಾಗಿ ರೈಲುಗಳು ರಾಜಧಾನಿ ಪ್ರವೇಶಿಸುವುದಕ್ಕೆ ತಡೆ ಒಡ್ಡಲಾಗುವುದು. ಈ ಪ್ರತಿಭಟನೆ ಹರಿಯಾಣ ಹಾಗೂ ಪಂಜಾಬ್ಗೆ ಮಾತ್ರ ಸೀಮಿತವಾಗಿರುವುದಿಲ್ಲ. ದೇಶದಾದ್ಯಂತ ರೈಲು ತಡೆ ಚಳುವಳಿ ಹಮ್ಮಿಕೊಳ್ಳುತ್ತೇವೆ’ ಎಂದು ರೈತ ನಾಯಕ ಬೂಟಾ ಸಿಂಗ್ ಹೇಳಿದ್ದಾರೆ.