‘ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮಹಾರಾಷ್ಟ್ರದ ಬೇರೆ ಬೇರೆ ಭಾಗಗಳಿಂದ ಸಾವಿರಾರು ರೈತರು ಈಗಾಗಲೇ ಮುಂಬೈ ತಲುಪಿಸಿದ್ದಾರೆ. ಮುಂಬೈನಲ್ಲಿ ಇನ್ನೂ ಕೊರೊನಾ ಸೋಂಕಿನ ಭೀತಿ ಇರುವುದರಿಂದ, ಸೋಂಕು ಹರಣದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೊಸ ಆರೋಗ್ಯ ಬಿಕ್ಕಟ್ಟು ಎದುರಾಗುತ್ತದೆ‘ ಎಂದು ರಾವುತ್ ಹೇಳಿದ್ದಾರೆ.