ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28ರಂದು ಕೃಷಿ ಕಾಯ್ದೆಗಳ ‘ಹೋಳಿ ದಹನ’

Last Updated 17 ಮಾರ್ಚ್ 2021, 20:53 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾರ್ಚ್‌ 26ರಂದು ಭಾರತ ಬಂದ್‌ ನಡೆಸಲು ಹಾಗೂ 28ರಂದು ಕೃಷಿ ಕಾಯ್ದೆಯ ‘ಹೋಳಿ ದಹನ’ ನಡೆಸಲು ಸಂಯುಕ್ತ ಕಿಸಾನ್‌ ಮೋರ್ಚಾ ನಿರ್ಧರಿಸಿದೆ.

ಗಂಗಾನಗರ ಕಿಸಾನ್‌ ಸಮಿತಿಯ ರಂಜಿತ್‌ ರಾಜುಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,26ರ ಭಾರತ ಬಂದ್‌ ದಿನ ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ದೇಶದಾದ್ಯಂತ ಎಲ್ಲಾ ವ್ಯವಹಾರಗಳನ್ನು ಸ್ಥಗಿತಗೊಳಿಸಲಾಗುವುದು. ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT