‘ಈ ಪ್ರಕರಣವು ವೈಶಾಲಿಯ ಜಂಡಹಾದಲ್ಲಿ ನಡೆದ ವಿವಾದಕ್ಕೆ ಸಂಬಂಧಿಸಿದೆ. ಜನವರಿಯಲ್ಲಿ, ಹರಿನಾಥ ರಾಮ ಅವರ ಜಾಗದಲ್ಲಿ ಮತ್ತು ಜಿಲ್ಲೆಯ ಸರ್ಕಾರಿ ಭೂಮಿಯಲ್ಲಿ ಸ್ಮಾರಕ ನಿರ್ಮಣ ಮಾಡಿದ್ದಕ್ಕೆ ಎಸ್ಸಿ / ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ನಂತರ, ಸ್ಮಾರಕದ ಗಡಿಗೆ ಗೋಡೆಗಳನ್ನು ಹಾಕಲಾಗಿತ್ತು. ಅಕ್ರಮ ಒತ್ತುವರಿ ಮಾಡಿ ಭೂಮಾಲೀಕರ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ’ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಮಹುವಾ ಅವರನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.