‘ಆರ್ಥಿಕತೆಯ ಯಾವ ವಲಯ ಅಥವಾ ಜನತೆಯ ಯಾವ ವರ್ಗಕ್ಕೆ ಯಾವ ಸಮಯದಲ್ಲಿ ಸಹಾಯ ಬೇಕಾಗಿದೆ ಎಂಬುದನ್ನು ನಿರ್ಣಯಿಸಲು ನಾವು ತಳಮಟ್ಟದಲ್ಲಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲಿದ್ದೇವೆ. ಕೈಗಾರಿಕಾ ಮಂಡಳಿಗಳು, ವ್ಯಾಪಾರ ಸಂಘಟನೆಗಳು, ಅನೇಕ ಸಚಿವಾಲಯಗಳಿಂದ ಸಲಹೆಗಳನ್ನು ಪಡೆಯುತ್ತಿದ್ದೇವೆ. ಅವರ ಸಲಹೆಗಳನ್ನು ಪರಿಶೀಲಿಸಿದ ಬಳಿಕ ಆರ್ಥಿಕತೆಯ ಆದ್ಯತೆ ನೋಡಿಕೊಂಡು ಸಮಯೋಚಿತ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.