ಕೋವಿಡ್ಗೆ ಬಲಿಯಾದವರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಕೊಡಲಾಗದು: ಕೇಂದ್ರ

ನವದೆಹಲಿ: ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ ಹಣಕಾಸಿನ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಹಣಕಾಸಿನ ಮಿತಿಗಳು ಮತ್ತು ಇತರ ಕಾರಣಗಳನ್ನು ಮುಂದಿಟ್ಟಿದೆ.
ಕೋವಿಡ್ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಕೇಂದ್ರ ಈ ಅಫಿಡವಿಟ್ ಸಲ್ಲಿಸಿದೆ.
ಕೇಂದ್ರ ಸರ್ಕಾರವು ಈಗಾಗಲೇ ಅರ್ಥಿಕ ನೆರವು ನೀಡಿದೆ. ಅಲ್ಲದೆ, ಅಗತ್ಯವಿರುವವರಿಗೆ ಪರಿಹಾರ ಒದಗಿಸಿದೆ. ರಾಜ್ಯ ಸರ್ಕಾರಗಳೂ ಪರಿಹಾರಗಳನ್ನು ನೀಡಿದೆ ಹೀಗಾಗಿ ಆರ್ಥಿಕ ಹೊರೆ ಸೃಷ್ಟಿಯಾಗಿದೆ ಎಂದೂ ಹೇಳಿದೆ.
Centre filed affidavit before SC after responding to petitions seeking ex gratia & compensation of Rs 4 lakhs to family members of deceased who died due to COVID. Centre has filed affidavit that due to financial constraints & other factors, ex-gratia amount can't be paid to kins. pic.twitter.com/eYZfKKoybo
— ANI (@ANI) June 20, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.