ಮಹಾರಾಷ್ಟ್ರದ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದರೂ ಅವರ ರಾಜೀನಾಮೆಯನ್ನು ಪವಾರ್ ಯಾಕೆ ಪಡೆದಿಲ್ಲ ಎಂದು ಪ್ರಶ್ನಿಸಿರುವ ನಿತೇಶ್ ರಾಣೆ, 'ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಶರದ್ ಪವಾರ್ ಅವರಿಗೆ ಸಂಬಂಧ ಇರಬಹುದು' ಎಂದು ಆರೋಪಿಸಿರುವುದಾಗಿ ದೂರಿನಲ್ಲಿ ದಾಖಲಿಸಲಾಗಿದೆ.