‘ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಪ್ರಕರಣವನ್ನು ಸಿಬಿಐ, ಇಡಿ ಮತ್ತು ಎನ್ಸಿಬಿ ತನಿಖೆ ನಡೆಸುತ್ತಿದೆ. ಹೀಗಿರುವಾಗ ತನಿಖೆಯ ದಾರಿ ತಪ್ಪಿಸಲು ಆರೋಪಿ ಈ ರೀತಿಯ ದೂರುಗಳನ್ನು ನೀಡಿದ್ದಾರೆ. ರಿಯಾ ಚಕ್ರವರ್ತಿ ದೂರಿನ ರದ್ದತಿ ಕೋರಿ ನ್ಯಾಯಲದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಿದ್ದೇವೆ’ ಎಂದು ವಿಕಾಸ್ ಅವರು ತಿಳಿಸಿದರು.