‘ಪ್ರತಿಭಟನಾನಿರತ ರೈತರು ಯಾವುದೇ ಕಾರಣಕ್ಕೂ ಸರ್ಕಾರದ ನೀತಿಗಳ ಎದುರು ಮಂಡಿಯೂರಲಾರರು ಎಂಬುದು ಈಗ ಸ್ಪಷ್ಟವಾಗಿದೆ.ರೈತರು ಈಗ ಚಳಿ ಮತ್ತು ಮಳೆಯಲ್ಲಿ ಸಿಕ್ಕಿ ಸಾಯುತ್ತಿದ್ದಾರೆ. ಇನ್ನೂ ಸಮಯವಿದೆ. ಮೋದಿ ಸರ್ಕಾರ ದಾಷ್ಟ್ಯವನ್ನು ಬದಿಗಿಟ್ಟು, ಕೂಡಲೇ ಬೇಷರತ್ ಆಗಿ ನೂತನ ಕೃಷಿ ಕಾಯ್ದೆಗಳನ್ನು ಹಿಂದೆಪಡೆಯಬೇಕು’ ಎಂದಿದ್ದಾರೆ.