<p><strong>ಜಮ್ಮು:</strong> ಇಲ್ಲಿನ ಸಿಧ್ರಾ ಪ್ರದೇಶದಲ್ಲಿರುವ ‘ತವಿ ವಿಹಾರ’ದಲ್ಲಿ ಮಂಗಳವಾರ ರಾತ್ರಿ ಒಟ್ಟು ಆರು ಮೃತದೇಹಗಳು ಪತ್ತೆಯಾಗಿವೆ. ‘ಇವರೆಲ್ಲಾ ವಿಷಪ್ರಾಸನದಿಂದ ಅಸುನೀಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಪ್ರಕರಣದ ತನಿಖೆಗಾಗಿ ಗ್ರಾಮಾಂತರ ವಿಭಾಗದ ಎಸ್ಪಿ ಸಂಜಯ್ ಶರ್ಮಾ ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು:</strong> ಇಲ್ಲಿನ ಸಿಧ್ರಾ ಪ್ರದೇಶದಲ್ಲಿರುವ ‘ತವಿ ವಿಹಾರ’ದಲ್ಲಿ ಮಂಗಳವಾರ ರಾತ್ರಿ ಒಟ್ಟು ಆರು ಮೃತದೇಹಗಳು ಪತ್ತೆಯಾಗಿವೆ. ‘ಇವರೆಲ್ಲಾ ವಿಷಪ್ರಾಸನದಿಂದ ಅಸುನೀಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p>‘ಪ್ರಕರಣದ ತನಿಖೆಗಾಗಿ ಗ್ರಾಮಾಂತರ ವಿಭಾಗದ ಎಸ್ಪಿ ಸಂಜಯ್ ಶರ್ಮಾ ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ’ ಎಂದು ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>