‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಎಸ್ಡಿಆರ್ಎಫ್, ವೈದ್ಯಕೀಯ ತಂಡ ಮತ್ತು ಸ್ಥಳೀಯ ಶಾಸಕರು ಸ್ಥಳಕ್ಕೆ ತೆರಳಿ ರಕ್ಷಣಾ ತಂಡಕ್ಕೆ ಸಹಕರಿಸಿದ್ದಾರೆ. ಬಸ್ನಲ್ಲಿದ್ದ ಎಲ್ಲರ ಸುರಕ್ಷತೆಗೆ ಪ್ರಾರ್ಥಿಸುತ್ತೇನೆ’ಸಿಎಂ ಬಿರೇನ್ ಸಿಂಗ್ ಟ್ವೀಟ್ ಮಾಡಿದ್ದಾರೆ.