<p><strong>ನವದೆಹಲಿ:</strong> ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ ರೂಪಿಸಿದೆ.</p>.<p>ಇದರಂತೆ, ಓಮೈಕ್ರಾನ್ ಪತ್ತೆಯಾಗಿರುವ ದೇಶಗಳಿಂದ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಬರುವವರು ಆರ್ಟಿ–ಪಿಸಿಆರ್ ಪರೀಕ್ಷೆಗಾಗಿ ಕಡ್ಡಾಯವಾಗಿ ಮುಂಗಡ ಕಾಯ್ದಿರಿಸಬೇಕಾಗಿದೆ. ಡಿ.20ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/india-news/delhi-reports-4-new-omicron-cases-tally-reaches-6-892684.html" itemprop="url">ದೆಹಲಿಯಲ್ಲಿ ಮತ್ತೆ 4 ಪ್ರಕರಣ ದೃಢ, ಓಮೈಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ </a></p>.<p>ಮುಂಗಡ ಕಾಯ್ದಿರಿಸುವಿಕೆಗಾಗಿ ‘ಏರ್ ಸುವಿಧಾ ಪೋರ್ಟಲ್’ನಲ್ಲಿ ಮಾರ್ಪಾಡು ಮಾಡಲಾಗುವುದು. ಓಮೈಕ್ರಾನ್ ಪತ್ತೆಯಾಗಿರುವ ದೇಶಗಳಲ್ಲಿ ಸಂಚರಿಸಿರುವವರು ಭಾರತಕ್ಕೆ ಬರುವ ಮುನ್ನ ಈ ಪೋರ್ಟಲ್ ಮೂಲಕ ಆರ್ಟಿ–ಪಿಸಿಆರ್ಗೆ ಮುಂಗಡ ಕಾಯ್ದಿರಿಸಬಹುದಾಗಿದೆ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ನಿಯಮ ರೂಪಿಸಿದೆ.</p>.<p>ಇದರಂತೆ, ಓಮೈಕ್ರಾನ್ ಪತ್ತೆಯಾಗಿರುವ ದೇಶಗಳಿಂದ ಬೆಂಗಳೂರು, ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಬರುವವರು ಆರ್ಟಿ–ಪಿಸಿಆರ್ ಪರೀಕ್ಷೆಗಾಗಿ ಕಡ್ಡಾಯವಾಗಿ ಮುಂಗಡ ಕಾಯ್ದಿರಿಸಬೇಕಾಗಿದೆ. ಡಿ.20ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ತಿಳಿಸಿದೆ.</p>.<p><strong>ಓದಿ:</strong><a href="https://www.prajavani.net/india-news/delhi-reports-4-new-omicron-cases-tally-reaches-6-892684.html" itemprop="url">ದೆಹಲಿಯಲ್ಲಿ ಮತ್ತೆ 4 ಪ್ರಕರಣ ದೃಢ, ಓಮೈಕ್ರಾನ್ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ </a></p>.<p>ಮುಂಗಡ ಕಾಯ್ದಿರಿಸುವಿಕೆಗಾಗಿ ‘ಏರ್ ಸುವಿಧಾ ಪೋರ್ಟಲ್’ನಲ್ಲಿ ಮಾರ್ಪಾಡು ಮಾಡಲಾಗುವುದು. ಓಮೈಕ್ರಾನ್ ಪತ್ತೆಯಾಗಿರುವ ದೇಶಗಳಲ್ಲಿ ಸಂಚರಿಸಿರುವವರು ಭಾರತಕ್ಕೆ ಬರುವ ಮುನ್ನ ಈ ಪೋರ್ಟಲ್ ಮೂಲಕ ಆರ್ಟಿ–ಪಿಸಿಆರ್ಗೆ ಮುಂಗಡ ಕಾಯ್ದಿರಿಸಬಹುದಾಗಿದೆ ಎಂದು ಸಚಿವಾಲಯ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>