ಮಧುರೈ: ತಮಿಳುನಾಡಿನ ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರ ಕಾರಿನ ಮೇಲೆ ಮಧುರೈನಲ್ಲಿ ಚಪ್ಪಲಿ ತೂರಿದ ಐವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ, ಘಟನೆಯನ್ನು ಖಂಡಿಸಿ, ಸಚಿವರ ಕ್ಷಮೆ ಕೋರಿದ ಬಿಜೆಪಿಯ ಮಧುರೈ ಜಿಲ್ಲಾ ಘಟಕದ ಅಧ್ಯಕ್ಷನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.