‘ಮೋದಿ ಸರ್ಕಾರವು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ವಿದ್ಯಾರ್ಥಿಗಳನ್ನು ರಾಷ್ಟ್ರ ವಿರೋಧಿಗಳೆಂದು, ಧ್ವನಿಯೆತ್ತುವ ನಾಗರಿಕರನ್ನು ನಗರ ನಕ್ಸಲರೆಂದೂ, ವಲಸೆ ಕಾರ್ಮಿಕರನ್ನು ಕೋವಿಡ್ ವಾಹಕಗಳೆಂದೂ ಕರೆಯುತ್ತಿದೆ. ಆದರೆ ಅತ್ಯಾಚಾರಕ್ಕೊಳಗಾದ ಯಾರೂ ಅವರಿಗೆ ಕಾಣುತ್ತಿಲ್ಲ. ಪ್ರತಿಭಟಿಸುವ ರೈತರಿಗೆ ಖಲಿಸ್ತಾನಿಗಳು ಎಂದು ಪಟ್ಟಕಟ್ಟುವ ಸರ್ಕಾರಕ್ಕೆ ಬಂಡವಾಳಶಾಯಿಗಳೇ ಆಪ್ತ ಗೆಳೆಯರಾಗಿದ್ದಾರೆ’ ಎಂದು ಅವರು ಟ್ವೀಟ್ ಮಾಡಿಹರಿಹಾಯ್ದಿದ್ದಾರೆ.