<p><strong>ನವದೆಹಲಿ:</strong> ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಾ.ಎ.ಕೆ.ವಾಲಿಯಾ ಅವರು ಕೋವಿಡ್ನಿಂದಾಗಿ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ವಾಲಿಯಾ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>72 ವರ್ಷದ ವಾಲಿಯಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ದೆಹಲಿ ವಿಧಾನಸಭೆಗೆ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಶೀಲಾ ದೀಕ್ಷಿತ್ ಅವರ ಸಂಪುಟದಲ್ಲಿ ಆರೋಗ್ಯ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.</p>.<p>ದೆಹಲಿಯ ಲಕ್ಷ್ಮಿ ನಗರದಲ್ಲಿ ಕ್ಲಿನಿಕ್ ಹೊಂದಿದ್ದ ವಾಲಿಯಾ ಅವರು 1993ರಲ್ಲಿ ಮೊದಲ ಬಾರಿಗೆ ಪೂರ್ವ ದೆಹಲಿಯ ಗೀತಾ ಕಾಲೋನಿಯಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/sitaram-yechurys-son-ashish-yechury-dies-of-covid-19-in-gurgaon-hospital-824537.html" target="_blank">ಸೀತಾರಾಮ್ ಯೆಚೂರಿ ಅವರ ಹಿರಿಯ ಪುತ್ರ ಆಶಿಶ್ ಕೋವಿಡ್ನಿಂದ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಾ.ಎ.ಕೆ.ವಾಲಿಯಾ ಅವರು ಕೋವಿಡ್ನಿಂದಾಗಿ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.</p>.<p>ಸೋಂಕು ತಗುಲಿರುವುದು ದೃಢಪಟ್ಟ ಕೂಡಲೇ ವಾಲಿಯಾ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>72 ವರ್ಷದ ವಾಲಿಯಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ದೆಹಲಿ ವಿಧಾನಸಭೆಗೆ ನಾಲ್ಕು ಬಾರಿ ಆಯ್ಕೆಯಾಗಿದ್ದರು. ಶೀಲಾ ದೀಕ್ಷಿತ್ ಅವರ ಸಂಪುಟದಲ್ಲಿ ಆರೋಗ್ಯ, ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.</p>.<p>ದೆಹಲಿಯ ಲಕ್ಷ್ಮಿ ನಗರದಲ್ಲಿ ಕ್ಲಿನಿಕ್ ಹೊಂದಿದ್ದ ವಾಲಿಯಾ ಅವರು 1993ರಲ್ಲಿ ಮೊದಲ ಬಾರಿಗೆ ಪೂರ್ವ ದೆಹಲಿಯ ಗೀತಾ ಕಾಲೋನಿಯಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/sitaram-yechurys-son-ashish-yechury-dies-of-covid-19-in-gurgaon-hospital-824537.html" target="_blank">ಸೀತಾರಾಮ್ ಯೆಚೂರಿ ಅವರ ಹಿರಿಯ ಪುತ್ರ ಆಶಿಶ್ ಕೋವಿಡ್ನಿಂದ ನಿಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>