ತಮಿಳುನಾಡಿನ ಕಾಂಗ್ರೆಸ್ ಕೇಂದ್ರ ಕಚೇರಿ ಸತ್ಯಮೂರ್ತಿ ಭವನದಲ್ಲಿ ಕಾಂಗ್ರೆಸ್ನ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಅಳಗಿರಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್, ಎಐಸಿಸಿ ಕಾರ್ಯದರ್ಶಿಗಳಾದ ಸಂಜಯ್ ದತ್ ಮತ್ತು ಸಿರಿವೆಲ್ಲಾ ಪ್ರಸಾದ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರಿದರು.