ಲಖನೌ: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ನಾಯಕ ಮತ್ತು ಮಾಜಿ ಸಚಿವ ನಕುಲ್ ದುಬೆ ಅವರನ್ನ ಶನಿವಾರ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಶುಕ್ರವಾರ ಸಂಜೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದು, 'ಅಶಿಸ್ತು ಮತ್ತು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಕಾರಣದಿಂದಾಗಿ ಮಾಜಿ ಸಚಿವ ನಕುಲ್ ದುಬೆ (ಲಖನೌ) ಅವರನ್ನು ಬಿಎಸ್ಪಿಯಿಂದ ಉಚ್ಛಾಟಿಸಲಾಗಿದೆ' ಎಂದು ತಿಳಿಸಿದ್ದಾರೆ.
श्री नकुल दुबे (लखनऊ) BSP पूर्व मन्त्री को, पार्टी में अनुशासन-हीनता अपनाने व पार्टी विरोधी गतिविधियों में लिप्त होने के कारण, इनको बी.एस.पी. से निष्कासित कर दिया गया है।