'ಪಟಿಯಾಲ ಮತ್ತು ಇತರೆಡೆಗಳಲ್ಲಿ ತನ್ನ ಬೆಂಬಲಿಗರಿಗೆ ವೈಯಕ್ತಿಕ ನಿಂದನೆ ಮೂಲಕ ಬೆದರಿಕೆ ಮತ್ತು ಕಿರುಕುಳ ನೀಡಲಾಗಿದೆ. ಅಂತಹ ಕೀಳು ಮಟ್ಟದ ರಾಜಕೀಯ ಆಟಗಳಿಂದ ಅವರು ನನ್ನನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಈ ಮೂಲಕ ನನ್ನ ಪ್ರತಿಸ್ಪರ್ಧಿಗಳಿಗೆ ತಿಳಿಸುತ್ತಿದ್ದೇನೆ. ಈ ರೀತಿಯ ತಂತ್ರಗಳಿಂದ ಅವರು ಮತಗಳನ್ನು ಅಥವಾ ಜನರ ಹೃದಯವನ್ನು ಗೆಲ್ಲಲು ಸಾಧ್ಯವಿಲ್ಲ' ಎಂದು ಅಮರಿಂದರ್ ಸಿಂಗ್ ಹೇಳಿದರು.