‘ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಅವರು ಯಾವಾಗಲೂ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಸಮಯ ಮೀಸಲಿಟ್ಟಿದ್ದರು. ಕೇಂದ್ರದಲ್ಲಿ ಹಲವಾರು ಇಲಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಕುಟುಂಬಸ್ಥರು, ಬೆಂಬಲಿಗರಿಗೆ ಈ ನೋವು ಭರಿಸಲುದೇವರು ಶಕ್ತಿ ನೀಡಲಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.