ಸಮಾಜದಲ್ಲಿ ಉಳಿದವರಿಗೆ ಸರಿಸಮನಾಗಿ ಹಿಂದುಳಿದ ವರ್ಗಗಳನ್ನು ತರುವುದು ಒಂದು ಸವಾಲು ಮತ್ತು ಜವಾಬ್ದಾರಿಯುತ ಕೆಲಸವಾಗಿದೆ.ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ’ ಘೋಷಣೆಯನ್ನು ಗಮನದಲ್ಲಿಟ್ಟುಕೊಂಡು, ಸಮಾಜದ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಅಹಿರ್ ಹೇಳಿದ್ದಾರೆ.