‘ಪುಲ್ವಾಮ ಜಿಲ್ಲೆಯ ಖಾಂಡಿಪೊರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಹಾಗೂ ಅನಂತನಾಗ್ ಜಿಲ್ಲೆಯ ಸೆಮತಾನ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಯವರು ಕೊಂದಿದ್ದಾರೆ. ಶ್ರೀನಗರ ಮತ್ತು ಬಡಗಾಮ್ ಜಿಲ್ಲೆಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಷ್ಕರ್ ಎ ತೈಯಬಾ (ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದ ಮೂವರನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.