‘ಪಾತಕಿ’ಯೊಬ್ಬರಿಗೆ ಪಕ್ಷದ ಟಿಕೆಟ್ ನೀಡುವ ಮೂಲಕ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಎಸ್ಪಿ ಉಲ್ಲಂಘಿಸಿದೆ. ಹಾಗಾಗಿ, ಆ ಪಕ್ಷದ ಮಾನ್ಯತೆ ರದ್ದುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅಪರಾಧಿಗಳಿದ್ದಾರೆ. ಹಾಗಾಗಿ, ಮೊದಲಿಗೆ ಆ ಪಕ್ಷದ ಮಾನ್ಯತೆ ರದ್ದುಪಡಿಸಬೇಕು ಎಂದು ಹೇಳಿದ್ದಾರೆ.