‘ಕೇಂದ್ರೀಯ ವಿದ್ಯಾಲಯ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಟೆಂಡರ್ ಅನ್ನು ಕರೆಯದೆ, ಕಾಮಗಾರಿ ಗುತ್ತಿಗೆಯನ್ನು ಆಗಿನ ಪಿಡಬ್ಲ್ಯೂಡಿ ಸಚಿವರಾಗಿದ್ದ ತುಕಿ ಅವರ ಕುಟುಂಬದ ಸದಸ್ಯರಿಗೆ ನೀಡಲಾಗಿತ್ತು. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಹಾನಿ ಉಂಟಾಗಿದೆ. ಆದರೆ ಸಚಿವರ ಸಂಬಂಧಿಕರು ಲಾಭಗಳಿಸಿದ್ದಾರೆ’ ಎಂದು ಸಿಬಿಐ, ಪ್ರಾಥಮಿಕ ವರದಿಯಲ್ಲಿ ಹೇಳಿದೆ.