'ಪರಿವಾರವಾದದ ಬಗ್ಗೆ ನಡ್ಡಾ ಅವರು ಹೇಳುತ್ತಿರುವುದು ಖಂಡಿತ ಸತ್ಯ. ಬಿಜೆಪಿ ನಾಯಕ ಬಲಿರಾಮ ಕಶ್ಯಪ್ ಅವರ ಮಕ್ಕಳಾದ ದಿನೇಶ್ ಕಶ್ಯಪ್ (ಮಾಜಿ ಸಂಸದ) ಮತ್ತು ಕೇದಾರ್ ಕಶ್ಯಪ್ (ಮಾಜಿ ಶಾಸಕ ಮತ್ತು ಸಚಿವ), ರಮಣ್ ಸಿಂಗ್ ಮತ್ತು ಅವರ ಮಗ, ಮಾಜಿ ಸಂಸದ ಅಭಿಷೇಕ್ ಸಿಂಗ್ - ಇವೆಲ್ಲ ರಾಜ್ಯದಲ್ಲಿರುವ ಕುಟುಂಬ ರಾಜಕಾರಣದ ಕೆಲವು ಉದಾಹರಣೆಗಳು' ಎಂದು ಬಘೇಲ್ ತಿರುಗೇಟು ನೀಡಿದರು.