ಟೆರ್ ಆಸ್ಪತ್ರೆಯಲ್ಲಿರುವ ಆಂಬ್ಯುಲೆನ್ಸ್ ಅನ್ನು ಗರ್ಭಿಣಿಯರಿಗಾಗಿ ಮಾತ್ರ ಮೀಸಲಿರಿಸಲಾಗಿತ್ತು. ಅದನ್ನು ಕೋವಿಡ್ ರೋಗಿಗಳಿಗೆ ಬಳಸುವಂತಿಲ್ಲ. ಆದರೂ ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಲು ಆಟೋರಿಕ್ಷಾ ಸೇರಿದಂತೆ ಇತರೆ ಖಾಸಗಿ ವಾಹನಗಳನ್ನು ಸಂಪರ್ಕಿಸಲಾಯಿತು. ಆದರೆ ಎಲ್ಲರೂ ನಿರಾಕರಿಸಿದರುಎಂದು ಕಿನ್ಹಿ ಗ್ರಾಮದ ಸರಪಂಚ್ ವಿಜಯ್ ಹಜ್ಗಡೆ ಹೇಳಿದ್ದಾರೆ.