<p><strong>ಬರೇಲಿ:</strong> ಉತ್ತರ ಪ್ರದೇಶದ ಬರೇಲಿಯಲ್ಲಿ 15ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.</p>.<p>ಮೂವರು ವ್ಯಕ್ತಿಗಳು ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಆಕೆ ದುಷ್ಕರ್ಮಿಗಳ ಕೈಯಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಲಾಗಿದೆ ಎಂದು ಬರೇಲಿ ಎಸ್ಎಸ್ಪಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.</p>.<p>ಒಬ್ಬ ಆರೋಪಿ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಅತ್ಯಾಚಾರದ ಬಗ್ಗೆ ದೂರು ನೀಡಿದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಂತ್ರಸ್ತೆಯ ಅಪ್ಪ ನೀಡಿದ ದೂರಿನ ಮೇರೆಗೆ ಆರೋಪಿಗಳಾದಮೋಹಿತ್ (25), ಸುಮಿತ್(27) ಮತ್ತು ಅಂಕಿತ್ (24) ಎಂಬವರ ವಿರುದ್ಧ ಕೇಸು ದಾಖಲಿಸಲಾಗಿದೆ.</p>.<p>ಮೋಹಿತ್ ಮತ್ತು ಸುಮಿತ್ನ್ನು ಬುಧವಾರ ಬಂಧಿಸಿದ್ದು, ಅಂಕಿತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ:</strong> ಉತ್ತರ ಪ್ರದೇಶದ ಬರೇಲಿಯಲ್ಲಿ 15ರ ಹರೆಯದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.</p>.<p>ಮೂವರು ವ್ಯಕ್ತಿಗಳು ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಆಕೆ ದುಷ್ಕರ್ಮಿಗಳ ಕೈಯಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಲಾಗಿದೆ ಎಂದು ಬರೇಲಿ ಎಸ್ಎಸ್ಪಿ ಶೈಲೇಶ್ ಕುಮಾರ್ ಪಾಂಡೆ ಹೇಳಿದ್ದಾರೆ.</p>.<p>ಒಬ್ಬ ಆರೋಪಿ ಕೃತ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಅತ್ಯಾಚಾರದ ಬಗ್ಗೆ ದೂರು ನೀಡಿದರೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದನು ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಂತ್ರಸ್ತೆಯ ಅಪ್ಪ ನೀಡಿದ ದೂರಿನ ಮೇರೆಗೆ ಆರೋಪಿಗಳಾದಮೋಹಿತ್ (25), ಸುಮಿತ್(27) ಮತ್ತು ಅಂಕಿತ್ (24) ಎಂಬವರ ವಿರುದ್ಧ ಕೇಸು ದಾಖಲಿಸಲಾಗಿದೆ.</p>.<p>ಮೋಹಿತ್ ಮತ್ತು ಸುಮಿತ್ನ್ನು ಬುಧವಾರ ಬಂಧಿಸಿದ್ದು, ಅಂಕಿತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>