'ಅಕಾಲಿಕ ಮಳೆಯಿಂದಾಗಿ ಪಂಜಾಬ್ನ ಹಲವು ಪ್ರದೇಶಗಳಲ್ಲಿ ಬೆಳೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿವೆ. ನಷ್ಟ ಅನುಭವಿಸಿದ ದೆಹಲಿ ರೈತರಿಗೆ ನಾವು ಪ್ರತಿ ಹೆಕ್ಟೇರ್ಗೆ ರೂ 50,000 ಪರಿಹಾರವನ್ನು ಈಗಾಗಲೇ ಘೋಷಿಸಿದ್ದೇವೆ. ಹೀಗಾಗಿ ಅವರ ರಾಜ್ಯದ ರೈತರಿಗೆ ಸೂಕ್ತ ಮತ್ತು ತಕ್ಷಣ ಪರಿಹಾರವನ್ನು ನೀಡುವಂತೆ ನಾನು ಪಂಜಾಬ್ ಸಿಎಂ ಚನ್ನಿ ಅವರಿಗೆ ಮನವಿ ಮಾಡುತ್ತೇನೆ' ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.