ವಿಪಕ್ಷಗಳಾದ ಟಿಎಂಸಿ ಮತ್ತು ಗೋವಾ ಫಾರ್ವರ್ಡ್ನ ಮುಖಂಡರು ಈಗಿನ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರನ್ನು ಭೇಟಿಯಾಗಿ ಸಾವಂತ್ ರಾಜೀನಾಮೆ ಪಡೆಯುವಂತೆ ಮನವಿ ಮಾಡಿದರು. ಇದೇ ವೇಳೆ, ಸಾವಂತ್ರ ರಾಜೀನಾಮೆ ಆಗ್ರಹಿಸಿ ಪಣಜಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ 10ಕ್ಕಿಂತಲೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಲಾಗಿದೆ.