‘ಗೋವಾ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಪಕ್ಷಾಂತರ. ಜನರು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ಮೊದಲೇ ನಾವು ಆ ಪ್ರವೃತ್ತಿಯನ್ನು ಬೇರು ಸಮೇತ ಕಿತ್ತುಹಾಕಲಿ
ದ್ದೇವೆ’ ಎಂದು ದೆಹಲಿ ಮುಖ್ಯಮಂತ್ರಿ, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ಎಎಪಿಯ ಎಲ್ಲಾ ಅಭ್ಯರ್ಥಿಗಳೂ ಈ ವೇಳೆ ಶಪಥಪತ್ರದ
ಜೊತೆ ಹಾಜರಿದ್ದರು.