ಕೇಂದ್ರ ಸಂಸ್ಕೃತಿ, ಪ್ರವಾಸೋದ್ಯಮ ಮತ್ತು ಡಿಒಎನ್ಇಆರ್ ಸಚಿವ ಜಿ.ಕಿಶನ್ ರೆಡ್ಡಿ ಅವರು ಬುಧವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ, ವಿಗ್ರಹವನ್ನು ಹಿಂಪಡೆದು, ದೇಶಕ್ಕೆ ತಂದ ಪ್ರಕ್ರಿಯೆ ಮತ್ತುವಿವಿಧ ದೇಶಗಳಲ್ಲಿರುವ ವಿಗ್ರಹಗಳು ಮತ್ತು ಪುರಾತನ ವಸ್ತುಗಳನ್ನು ವಾಪಸ್ ನಮ್ಮ ದೇಶಕ್ಕೆ ತಂದಿರುವ ಕುರಿತು ಮಾಹಿತಿ ನೀಡಿದರು.