‘ರಾಜತಾಂತ್ರಿಕ ಮಾರ್ಗದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಘಟನೆ ಮುಖ್ಯಮಂತ್ರಿಗಳ ಕಚೇರಿಗೆ ಅರಿವಿತ್ತು. ಅಲ್ಲದೇ, ಗುಪ್ತದಳ ಮಾಹಿತಿಯನ್ನು ದೇಶವಿರೋಧಿ ಕೃತ್ಯಗಳಿಗೆ ಬಳಸಲಾಗಿದೆ’ ಎಂದು ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ. ಸ್ವಪ್ನಾ ಸುರೇಶ್ ಈಚೆಗೆ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ಟಿ.ವಿ. ಚಾನಲ್ಗಳಿಗೆ ಸಂದರ್ಶನ ನೀಡಿದ್ದರು.